ಪ್ರತಿಜ್ಞಾ ವಿಧಿ ಸ್ವೀಕಾರ

ಪ್ರತಿಜ್ಞಾ ವಿಧಿ ಸ್ವೀಕಾರ Taking the oath

ಕಾರವಾರ 18 : ನಶಾ ಮುಕ್ತ ಭಾರತ್ ಅಭಿಯಾನ ಯೋಜನೆಯು 5ನೇ ವಾರ್ಷಿಕೋತ್ಸವದ ಅಂಗವಾಗಿ ಮಂಗಳವಾರ ಜಿಲ್ಲಾ ಪಂಚಾಯತ್‌ನ ಎನ್‌.ಐ.ಸಿ. ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು. ಜಿ.ಪಂ. ಉಪಕಾರ್ಯದರ್ಶಿ ಅಲ್ಲಾ ಭಕ್ಷ್‌, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ರಾಘವೇಂದ್ರ ಜಿ. ಭಟ್ಟ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು