ಮಂಗಳವಾರದಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Talent award ceremony on Tuesday- Nesaragi News
ನೇಸರಗಿ 01: ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಗಜಾನನ ಕಮೀಟಿ, ನೇಸರಗಿ ಹಾಗೂ ಗೆಳೆಯರ ಬಳಗ ನೇಸರಗಿ ಇವರ ಸಹಯೋಗದಲ್ಲಿ ಮಂಗಳವಾರ ದಿ. 2ರಂದು ಸಾಯಂಕಾಲ 6 ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈಗಾಗಲೇ ಸ್ಪರ್ಧಾಳುಗಳು ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಿಂದ ಹೆಸರುಗಳನ್ನು ನೊಂದಾಯಿಸಿರುತ್ತಾರೆ. ವಿಜೇತರಿಗೆ ಕೊಡಮಾಡುವ ನೆನಪಿನ ಕಾಣಿಕೆಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಭದ್ರ ಬ ಚೋಬಾರಿಯವರು ವಿತರಣೆ ಮಾಡಲಿದ್ದಾರೆ. ಪ್ರಶಸ್ತಿ ಪತ್ರಗಳನ್ನು ಮಹಾಂತೇಶ ವೀ ಕಟ್ಟಿಮನಿಯವರು ನೀಡಲಿದ್ದಾರೆ. ನೋಟ್ ಬುಕ್ ಮತ್ತು ಪೆನ್ನುಗಳನ್ನು ಭಾಗ್ಯವಂತಿ ಬುಕ್ ಸ್ಟಾಲನ ಮಾಲಿಕರಾದ ಅಡಿವೆಪ್ಪ ಕರವೀರನವರ ಹಾಗೂ ಪ್ರೇರಣಾದಾಯಕ ಪುಸ್ತಕಗಳನ್ನು ಮಹಮ್ಮದ್ ( ಪಪ್ಪು) ನದಾಫ - ಇವರುಗಳು ನೀಡಿರುತ್ತಾರೆ. ಗುರುಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಸಕಾಲಕ್ಕೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂಬುದು ಸಂಘಟಕರು ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 