ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Talent award for talented students
ಕುಷ್ಟಗಿ 23 : ಕೊಪ್ಪಳ ಲೋಕಸಭಾಕ್ಷೇತ್ರದ ವ್ಯಾಪ್ತಿಯ ಕುಷ್ಟಗಿ ಮತಕ್ಷೇತ್ರದಲ್ಲಿ ಕುಷ್ಟಗಿ ತಾಲೂಕ ಹಾಲುಮತ ಸಮಾಜ ಹಾಗೂ ಹಾಲುಮತ ಮಹಾಸಭಾ ಹಾಗೂ ಕನಕ ನೌಕರರ ಸಂಘ ಕುಷ್ಟಗಿ ಸಹಯೋಗದಲ್ಲಿ 2024 - 25 ನೇ ಸಾಲಿನ ಎಸ್ಎಸ್ಎಲ್ ಸಿ ಹಾಗೂ ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಕೋರಿ ಅವರ ಮುಂದಿನ ವಿದ್ಯಾಭ್ಯಾಸ ಉನ್ನತ ಮಟ್ಟಕ್ಕೆ ಹೋಗಲೆಂದು ಆಶಿಸಿದರು.
ಈ ಸಂದರ್ಭದಲ್ಲಿ ಕುಷ್ಟಗಿ ಮತಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್ರವರು ಕನಕ ಗುರುಪೀಠದ ಶಾಖಾ ಮಠದಜಗದ್ಗುರು ಶಿವಸಿದ್ಧೇಶ್ವರ ಸ್ವಾಮಿಗಳು, ಮತ್ತೋರ್ವ ಸಹೋದರಇನ್ ಸೈಟ್ಐಎಎಸ್ಇನ್ಸ್ಟಿಟ್ಯೂಟ್ ನ ಸಂಸ್ಥಾಪಕರಾದ ಜಿ ಬಿ ವಿನಯ್ಕುಮಾರ್ರವರು, ಕುರಿ ಮತ್ತುಉಣ್ಣೆ ನಿಗಮದ ಮಾಜಿ ಅಧ್ಯಕ್ಷರಾದ ಶರಣು ತಳ್ಳಿಕೇರಿ ರವರು ಹಾಗೂ ಸಮಾಜದ ಹಿರಿಯರಾದ ಮಲ್ಲಣ್ಣ ಪಲ್ಲೆದ್, ಫಕೀರ್ಪ ಚಳ್ಳಿಗೇರಿ ರವರು ಕುಷ್ಟಗಿ ಹಾಲುಮತ ಮಹಾಸಭಾ ತಾಲೂಕು ಅಧ್ಯಕ್ಷರಾದ ಗೂರ್ಪಕುರಿ, ಮಂಜುನಾಥ ನಾಲಗಾರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 