ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮೇಟಿ
ಲೋಕದರ್ಶನ ವರದಿ
ಕೊಪ್ಪಳ 16: ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಜೂನ್ 30ರಂದು ಹಮ್ಮಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಯಲ್ಲಿ ಶೇ 80%, ಪಿಯುಸಿ ಯಲ್ಲಿ ಶೇ 75% ಅಂಕ ಪಡೆದ ಮಕ್ಕಳಿಂದ ಆರ್ಜಿ ಆಹ್ವಾನಿಸಲಿದ್ದು, ಎಸ್ಎಸ್ಎಲ್ ಅಥವಾ ಪಿಯುಸಿ ಅಂಕಪಟ್ಟಿ, ಆಧಾರ ಕಾರ್ಡ, 2 ಭಾವಚಿತ್ರಗಳ ನಿಗದಿತ ದಾಖಲೆಗಳೊಂದಿಗೆ ಜೂನ್ 25 ರ ಒಳಗಾಗಿ ತಹಶೀಲ ಕಛೇರಿ ಎದುರಿಗೆ ಇರುವ ವೀರರಾಣಿ ಕಿತ್ತೂರು ಚನ್ನಮ್ಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಕೊಪ್ಪಳದಲ್ಲಿ ಅರ್ಜಿ ಯನ್ನು ಸಲ್ಲಿಸಿ ಸಮಾಜ ಬಾಂಧವರು ಪ್ರತಿಭಾ ಪುರಸ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಾಲೂಕ ಅಧ್ಯಕ್ಷ ಕರಿಯಪ್ಪ ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೋ: 9900362673, 9845581409, 9845716166, 9448634067, 9741263492 ಸಂಪರ್ಕಿಸಲು ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 