ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮೇಟಿ
ಲೋಕದರ್ಶನ ವರದಿ
ಕೊಪ್ಪಳ 16: ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಜೂನ್ 30ರಂದು ಹಮ್ಮಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಯಲ್ಲಿ ಶೇ 80%, ಪಿಯುಸಿ ಯಲ್ಲಿ ಶೇ 75% ಅಂಕ ಪಡೆದ ಮಕ್ಕಳಿಂದ ಆರ್ಜಿ ಆಹ್ವಾನಿಸಲಿದ್ದು, ಎಸ್ಎಸ್ಎಲ್ ಅಥವಾ ಪಿಯುಸಿ ಅಂಕಪಟ್ಟಿ, ಆಧಾರ ಕಾರ್ಡ, 2 ಭಾವಚಿತ್ರಗಳ ನಿಗದಿತ ದಾಖಲೆಗಳೊಂದಿಗೆ ಜೂನ್ 25 ರ ಒಳಗಾಗಿ ತಹಶೀಲ ಕಛೇರಿ ಎದುರಿಗೆ ಇರುವ ವೀರರಾಣಿ ಕಿತ್ತೂರು ಚನ್ನಮ್ಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಕೊಪ್ಪಳದಲ್ಲಿ ಅರ್ಜಿ ಯನ್ನು ಸಲ್ಲಿಸಿ ಸಮಾಜ ಬಾಂಧವರು ಪ್ರತಿಭಾ ಪುರಸ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಾಲೂಕ ಅಧ್ಯಕ್ಷ ಕರಿಯಪ್ಪ ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೋ: 9900362673, 9845581409, 9845716166, 9448634067, 9741263492 ಸಂಪರ್ಕಿಸಲು ಕೋರಲಾಗಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 