ಕಲೋತ್ಸವದಲ್ಲಿ ಕಾರಂಜಿಯಾದ ಪ್ರತಿಭೆಗಳು
ಲೋಕದರ್ಶನವರದಿ
ಮಹಾಲಿಂಗಪುರ೨೫: ಸಮೀಪದ ರನ್ನಬೆಳಗಲಿ ಸರಹದ್ದಿನ ಪಾಂಡುರಂಗ ಶಾಲೆಯಲ್ಲಿ ಇತ್ತೀಚೆಗೆ ನಡೆದ ಕ್ಲಸ್ಟರ್ ಮಟ್ಟದ ಕಲೊತ್ಸವ ಮತ್ತು ಪ್ರತಿಭಾ ಕಾರಂಜಿಯಲ್ಲಿ ಢಪಳಾಪೂರ ವಿದ್ಯಾ ವಿಹಾರ ಶಾಲೆಯ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ.
ವೈಯಕ್ತಿಕ ಸ್ಪಧರ್ೆಯಲ್ಲಿ 10 ಪದಕ, ತಂಡದ ಭ್ರಾತೃತ್ವದಲ್ಲಿ 2 ಪದಕ ಪಡೆದು, ವೈಯಕ್ತಿಕ ವಿಭಾಗದಲ್ಲಿ 7 ವಿದ್ಯಾಥರ್ಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇಂಗ್ಲೀಷ್ ಕಂಠಪಾಠದಲ್ಲಿ ಪ್ರಣವಿ ಜೋಶಿ ಪ್ರಥಮ, ಶ್ವೇತಾ ಗಣಿ ದ್ವಿತೀಯ, ಲಘು ಸಂಗೀತದಲ್ಲಿ ಸಹನಾ ಮಠಪತಿ ಪ್ರಥಮ, ವಿಜಯ ಕೋಲಕಾರ ದ್ವಿತೀಯ, ಭಕ್ತಿಗೀತೆಯಲ್ಲಿ ಸುಜಯ್ ಚಮಕೇರಿ, ವಿಜಯ ಕೋಲಕಾರ ಪ್ರಥಮ, ಚಿತ್ರಕಲೆಯಲ್ಲಿ ಸುಜಯ ಚಮಕೇರಿ, ಷವರ್ೇಶ ಚಮಕೇರಿ ಪ್ರಥಮ, ಕನ್ನಡ ಕಂಠಪಾಠದಲ್ಲಿ ಅಶ್ವಿನಿ ಕಲ್ಯಾಣಿ ಪ್ರಥಮ,್ರಭಿನಯ ಗೀತೆಯಲ್ಲಿ ತನ್ವಿ ಸೋರಗಾಂವಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರತಿಭಾಗಳಿಗೆ ಶಾಲೆಯ ಕಾರ್ಯದಶರ್ಿ ವಿವೇಕ ಢಪಳಾಪೂರ ಅಭಿನಂದಿಸಿದ್ದಾರೆ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 