ತಾಳಿಕೋಟಿ: ಪಿ.ಎಸ್.ಐ ಜ್ಯೋತಿ ಖೋತ ನೇತೃತ್ವದಲ್ಲಿ ಬಕ್ರೀದ್ ಶಾಂತಿ ಸಭೆ
Talikoti: Bakrid peace meeting led by PSI Jyoti Khota
ತಾಳಿಕೋಟಿ 22: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಜ್ಯೋತಿ ಖೋತ ಇವರ ನೇತೃತ್ವದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಬುಧವಾರ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಮುಖಂಡರಾದ ಪ್ರಭುಗೌಡ ಮದರಕಲ್ಲ, ಸಿದ್ದನಗೌಡ ಪಾಟೀಲ ನಾವದಗಿ,ಡಿ.ವಿ.ಪಾಟೀಲ, ಮಂಜುನಾಥ್ ಶೆಟ್ಟಿ, ಮಂಜೂರ ಬೇಪಾರಿ, ಹುಸೇನಬಾಷಾ ಜಮಾದಾರ, ಎಸ್.ಎ.ನಾಲಬಂದ, ಮೈನು ಬೇಪಾರಿ, ಅಬೂಬಕರ ಲಾಹೊರಿ, ಜಾವೀದ ಕೆಂಭಾವಿ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರೆದೆನಾಳ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 