ತಾಳಿಕೋಟಿ: ಪಿ.ಎಸ್.ಐ ಜ್ಯೋತಿ ಖೋತ ನೇತೃತ್ವದಲ್ಲಿ ಬಕ್ರೀದ್ ಶಾಂತಿ ಸಭೆ
Talikoti: Bakrid peace meeting led by PSI Jyoti Khota
ತಾಳಿಕೋಟಿ 22: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಜ್ಯೋತಿ ಖೋತ ಇವರ ನೇತೃತ್ವದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಬುಧವಾರ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಮುಖಂಡರಾದ ಪ್ರಭುಗೌಡ ಮದರಕಲ್ಲ, ಸಿದ್ದನಗೌಡ ಪಾಟೀಲ ನಾವದಗಿ,ಡಿ.ವಿ.ಪಾಟೀಲ, ಮಂಜುನಾಥ್ ಶೆಟ್ಟಿ, ಮಂಜೂರ ಬೇಪಾರಿ, ಹುಸೇನಬಾಷಾ ಜಮಾದಾರ, ಎಸ್.ಎ.ನಾಲಬಂದ, ಮೈನು ಬೇಪಾರಿ, ಅಬೂಬಕರ ಲಾಹೊರಿ, ಜಾವೀದ ಕೆಂಭಾವಿ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರೆದೆನಾಳ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 