ತಾಲೂಕಾಡಳಿತದಿಂದ ಭಗವಾನ್ ಬುದ್ಧರ ಜಯಂತಿ ಆಚರಣೆ
Taluk administration celebrates Lord Buddha's Jayanti
ತಾಳಿಕೋಟಿ 13: ಪಟ್ಟಣದ ತಹಸಿಲ್ದಾರ್ ಕಾರ್ಯಾಲಯ ಸಭಾಂಗಣದಲ್ಲಿ ಭಗವಾನ್ ಬುದ್ಧರ 2588 ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.
ಜಯಂತಿ ಅಂಗವಾಗಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಬೌದ್ಧ ಧರ್ಮದ ವಿಧಿ ವಿಧಾನಗಳೊಂದಿಗೆ ಪೂಜೆಯನ್ನು ಮುಖಂಡ ಬಸವರಾಜ ಕಟ್ಟಿಮನಿ ನೆರವೇರಿಸಿ ಕೊಟ್ಟರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜೈ ಭೀಮ ಮುತ್ತಗಿ ಹಾಗೂ ಮಹೇಶ ಚಲವಾದಿ ಅವರು ಭಗವಾನ್ ಬುದ್ಧರ ಜೀವನ ಸಂದೇಶದ ಕುರಿತು ಮಾತನಾಡಿದರು. ತಹಸಿಲ್ದಾರ್ ಡಾ.ವಿನಯಾ ಹೂಗಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಿ.ಆರಿ್ಸ. ರಾಜು ವಿಜಾಪುರ ನಿರೂಪಿಸಿದರು.
ಈ ಸಮಯದಲ್ಲಿ ಗಣ್ಯರಾದ ಬಿ.ಬಿ. ಕಟ್ಟಿಮನಿ,ಜಿ.ಜಿ.ಮದರಕಲ್ಲ, ದೇವೇಂದ್ರ ಹಾದಿಮನಿ, ನಾಗೇಶ ಎಂ. ಕಟ್ಟಿಮನಿ,ಸಾಮಾಜಿಕ ಕಾರ್ಯಕರ್ತ ಅಬೂಬಕರ ಲಾಹೊರಿ, ಗೋಪಾಲ ಕಟ್ಟಿಮನಿ, ಮಶಾಕ್ ಜಮಾದಾರ, ಅಲ್ತಾಫ್ ಬಿಜಾಪುರ,ತಾಪಂ ನ ಮಹಾಂತಗೌಡ ದೊರೆಗೋಳ, ಸಿರಸ್ತೆದಾರ ಜೆ.ಆರ್.ಜೈನಾಪೂರ, ಮುಖ್ಯ ಶಿಕ್ಷಕಿ ಆರಿ್ಬ.ಆಲೂರ, ಪುರಸಭೆ, ಕಂದಾಯ,ಶಿಕ್ಷಣ ಇಲಾಖೆ ಹಾಗೂ ಹೆಸ್ಕಾಂ ಅಧಿಕಾರಿಗಳು ಮತ್ತು ಸಮಾಜದ ಗಣ್ಯರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 