ತಾಲೂಕು ಆಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ
Taluk administration celebrates Sri Shankaracharya Jayanti
ಹುಬ್ಬಳ್ಳಿ ಮೇ.2: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಅರ್ಿಸಿ, ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶಹರ ಗ್ರೇಡ್ 2 ತಹಸೀಲ್ದಾರ್ ಜಿ.ವಿ.ಪಾಟೀಲ, ಸಮಾಜದ ಮುಖಂಡರಾದ ಪ್ರದ್ಯುಜ್ಞಾನಾಥ್ ಜೋಶಿ, ಡಾ.ಪವನ್ ಜೋಶಿ, ನಿತ್ಯಾನಂದ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 