ತಾಲೂಕಾ ದಂಡಾಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ವೀಕ್ಷಣೆ
Taluka Magistrates observe flood situation
ಮಾಂಜರಿ, 19 ; ನೆರೆಯ ಮಹಾರಾಷ್ಟ್ರ ರಾಜ್ಯದ ಕೂಂಕಣ ಪ್ರದೇಶದಲ್ಲಿ ಬಾರಿ ಮಳೆ ಹೆಚ್ಚಾಗಿದ್ದದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ. ದೂಧಗಂಗಾ. ವೇದಗಂಗಾ.ನದಿಗಳಲ್ಲಿ ನೀರಿನ ಒಳ ಹರಿವು ಹೆಚ್ಚಿದೆ.ಈ ಹಿನಲ್ಲೆಯಲ್ಲಿ ಮಂಗಳವಾರ ದಿನಾಂಕ 19 ರಂದು ಮುಂಜಾನೆ ತಾಲೂಕಿನ ಜನವಾಡ.ಸದಲಗಾ.ಕಲ್ಲೋಳ ಗ್ರಾಮದ ನದಿ ದಂಡೆಗೆ ತಾಲೂಕಾ ದಂಡಾಧಿಕಾರಿ ರಾಜೇಶ ಬುರ್ಲಿ ಪ್ರವಾಹ ಪರೀಶೀಲನೆ ನಡೆಸಿದರು
ಈ ಸಂದಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎ.ಎನ ಹುನ್ನೂರ ಸದಲಗಾ ಉಪತಹಸಿಲ್ದಾರ ಪಿ.ಬಿ.ಶಿರಿವಂತ ಕಂದಾಯ ನೀರೀಕ್ಷಕರಾದ ಆರ ಐ ನಾಯಿಕ ಸದಲಗಾ ಕಂದಾಯ ನೀರೀಕ್ಷಕರಾದ ಎಮ.ಎ ನಾಗರಾಳೆ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 