ತಾಲೂಕಾ ದಂಡಾಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ವೀಕ್ಷಣೆ
Taluka Magistrates observe flood situation
ಮಾಂಜರಿ, 19 ; ನೆರೆಯ ಮಹಾರಾಷ್ಟ್ರ ರಾಜ್ಯದ ಕೂಂಕಣ ಪ್ರದೇಶದಲ್ಲಿ ಬಾರಿ ಮಳೆ ಹೆಚ್ಚಾಗಿದ್ದದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ. ದೂಧಗಂಗಾ. ವೇದಗಂಗಾ.ನದಿಗಳಲ್ಲಿ ನೀರಿನ ಒಳ ಹರಿವು ಹೆಚ್ಚಿದೆ.ಈ ಹಿನಲ್ಲೆಯಲ್ಲಿ ಮಂಗಳವಾರ ದಿನಾಂಕ 19 ರಂದು ಮುಂಜಾನೆ ತಾಲೂಕಿನ ಜನವಾಡ.ಸದಲಗಾ.ಕಲ್ಲೋಳ ಗ್ರಾಮದ ನದಿ ದಂಡೆಗೆ ತಾಲೂಕಾ ದಂಡಾಧಿಕಾರಿ ರಾಜೇಶ ಬುರ್ಲಿ ಪ್ರವಾಹ ಪರೀಶೀಲನೆ ನಡೆಸಿದರು
ಈ ಸಂದಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎ.ಎನ ಹುನ್ನೂರ ಸದಲಗಾ ಉಪತಹಸಿಲ್ದಾರ ಪಿ.ಬಿ.ಶಿರಿವಂತ ಕಂದಾಯ ನೀರೀಕ್ಷಕರಾದ ಆರ ಐ ನಾಯಿಕ ಸದಲಗಾ ಕಂದಾಯ ನೀರೀಕ್ಷಕರಾದ ಎಮ.ಎ ನಾಗರಾಳೆ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 