ತಾಲೂಕಾ ದಂಡಾಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ವೀಕ್ಷಣೆ
Taluka Magistrates observe flood situation
ಮಾಂಜರಿ, 19 ; ನೆರೆಯ ಮಹಾರಾಷ್ಟ್ರ ರಾಜ್ಯದ ಕೂಂಕಣ ಪ್ರದೇಶದಲ್ಲಿ ಬಾರಿ ಮಳೆ ಹೆಚ್ಚಾಗಿದ್ದದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ. ದೂಧಗಂಗಾ. ವೇದಗಂಗಾ.ನದಿಗಳಲ್ಲಿ ನೀರಿನ ಒಳ ಹರಿವು ಹೆಚ್ಚಿದೆ.ಈ ಹಿನಲ್ಲೆಯಲ್ಲಿ ಮಂಗಳವಾರ ದಿನಾಂಕ 19 ರಂದು ಮುಂಜಾನೆ ತಾಲೂಕಿನ ಜನವಾಡ.ಸದಲಗಾ.ಕಲ್ಲೋಳ ಗ್ರಾಮದ ನದಿ ದಂಡೆಗೆ ತಾಲೂಕಾ ದಂಡಾಧಿಕಾರಿ ರಾಜೇಶ ಬುರ್ಲಿ ಪ್ರವಾಹ ಪರೀಶೀಲನೆ ನಡೆಸಿದರು
ಈ ಸಂದಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎ.ಎನ ಹುನ್ನೂರ ಸದಲಗಾ ಉಪತಹಸಿಲ್ದಾರ ಪಿ.ಬಿ.ಶಿರಿವಂತ ಕಂದಾಯ ನೀರೀಕ್ಷಕರಾದ ಆರ ಐ ನಾಯಿಕ ಸದಲಗಾ ಕಂದಾಯ ನೀರೀಕ್ಷಕರಾದ ಎಮ.ಎ ನಾಗರಾಳೆ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 