ಟಾಟಾ ಓಪನ್ ಟೆನಿಸ್: ರಾಮಕುಮಾರ್ ಜೋಡಿ ಕ್ವಾರ್ಟರ್ ಫೈನಲ್ಸ್ ಗೆ
ಪುಣೆ, ಫೆ.6 : ಬಾಲೆವಾಡಿ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಾಟಾ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾರತದ ಪ್ರಮುಖ ಆಟಗಾರ ರಾಮ್ಕುಮಾರ್ ರಾಮನಾಥನ್ ಹಾಗೂ ಪುರಬ್ ರಾಜಾ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದು, ಪ್ರತಿಭಾವಂತ ಆಟಗಾರ ಸುಮಿತ್ ನಾಗಲ್ ಕೂಡ ಡಬಲ್ಸ್ನಲ್ಲಿ ಸೋಲು ಕಂಡಿದ್ದಾರೆ.
ಬುಧವಾರ ರಾಮನಾಥನ್ ಮತ್ತು ರಾಜಾ ಅವರು ಭಾರತದ ಸುಮಿತ್ ನಾಗಲ್ ಮತ್ತು ಬೆಲಾರಸ್ನ ಇಗೊರ್ ಗೆರಾಸಿಮೊವ್ ಅವರನ್ನು 7-6, 6-3 ಸೆಟ್ಗಳಿಂದ ಸೋಲಿಸಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ. ಜರ್ಮನಿಯ ಪೀಟರ್ ಗ್ಜೋವಿಕ್ ಮತ್ತು ಸೆಡ್ರಿಕ್ ಮಾರ್ಸೆಲ್ ಸ್ಟೌಬ್ ಪಂದ್ಯಾವಳಿಯಿಂದ ಹೊರಗುಳಿದಿದ್ದರಿಂದ ನಗಾಲ್ ಮತ್ತು ಗೆರಾಸಿಮೊವ್ ಡಬಲ್ಸ್ನಲ್ಲಿ ಶ್ರೇಯಾಂಕ ಪಡೆದಿದ್ದರು. ನಾಗಲ್ ಮೊದಲ ಸುತ್ತಿನಲ್ಲಿ ಆಘಾತ ಅನುಭವಿಸಿದ್ದರು.
ಕ್ವಾರ್ಟರ್ ಫೈನಲ್ಸ್ ನಲ್ಲಿ ರಾಮನಾಥನ್ ಮತ್ತು ಪುರಬ್ ಆಸ್ಟ್ರೇಲಿಯಾದ ಲಿಯಾಂಡರ್ ಪೇಸ್ ಮತ್ತು ಮ್ಯಾಥ್ಯೂ ಅಬ್ಡೆನ್ ಅವರನ್ನು ಎದುರಿಸಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 