ತೌಸಿಪ್ ಶರಪುದ್ದೀನ್ ಗಿರಗಾಂವಿ ನಿಧನ
Tausip Sharapuddin Girgaonvi passes away
ಕೊಲ್ಹಾರ 13: ಪಟ್ಟಣ ಪಂಚಾಯಿತಿ ಸದಸ್ಯ ತೌಸಿಪ್ ಶರಪುದ್ದೀನ್ ಗಿರಗಾಂವಿ ಮಂಗಳವಾರ ಸಂಜೆ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.
ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಎಂ ಪಿ ಎಸ್ ಶಾಲೆಯ ಆವರಣದಲ್ಲಿ ಕಳೆದ ಒಂದು ವಾರದಿಂದ ಕೆಪಿಎಲ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗಳು ಜರುಗಿದ್ದು ಅಂತಿಮ ಪಂದ್ಯ ದಲ್ಲಿ ತಂಡವು ಜಯ ಗಳಿಸಿತ್ತು ಕ್ರಿಕೇಟ್ ತಂಡದ ಆಟಗಾರರೊಂದಿಗೆ ಸಂಜೆ ಸಂಭ್ರಮಾಚರಣೆಯಲ್ಲಿದ್ದಾಗ ತೌಸಿಪ್ ಶರಪುದ್ದೀನ್ ಗಿರಗಾಂವಿಗೆ (36) ಹೃದಯಾಘಾತವಾಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 