ತೌಸಿಪ್ ಶರಪುದ್ದೀನ್ ಗಿರಗಾಂವಿ ನಿಧನ
Tausip Sharapuddin Girgaonvi passes away
ಕೊಲ್ಹಾರ 13: ಪಟ್ಟಣ ಪಂಚಾಯಿತಿ ಸದಸ್ಯ ತೌಸಿಪ್ ಶರಪುದ್ದೀನ್ ಗಿರಗಾಂವಿ ಮಂಗಳವಾರ ಸಂಜೆ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.
ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಎಂ ಪಿ ಎಸ್ ಶಾಲೆಯ ಆವರಣದಲ್ಲಿ ಕಳೆದ ಒಂದು ವಾರದಿಂದ ಕೆಪಿಎಲ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗಳು ಜರುಗಿದ್ದು ಅಂತಿಮ ಪಂದ್ಯ ದಲ್ಲಿ ತಂಡವು ಜಯ ಗಳಿಸಿತ್ತು ಕ್ರಿಕೇಟ್ ತಂಡದ ಆಟಗಾರರೊಂದಿಗೆ ಸಂಜೆ ಸಂಭ್ರಮಾಚರಣೆಯಲ್ಲಿದ್ದಾಗ ತೌಸಿಪ್ ಶರಪುದ್ದೀನ್ ಗಿರಗಾಂವಿಗೆ (36) ಹೃದಯಾಘಾತವಾಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 