ಶಿಕ್ಷಕ ಬಸವರಾಜ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Teacher Basavaraja selected for state level award
ಬೀಳಗಿ 10: ತಾಲೂಕಿನ ಕುಂದರಗಿಯ ಶ್ರೀರಾಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ದಾವಣಗೆರೆ ವರ್ಷದ ಕನ್ನಡಿಗ 2024 ರಾಜ್ಯಮಟ್ಟದ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಗೀರೀಶ್ ಗೌಡ ಸಾರಥ್ಯದ ನಾಡಿನ ಸಂಸ್ಕೃತಿ ಮತ್ತು ಸಂಭ್ರಮವನ್ನು ಹರಡುವ ಚಿತ್ರಸಂತೆ ಮಾಸಿಕ ಪತ್ರಿಕೆ ವತಿಯಿಂದ ಕೊಡಮಾಡುವ ವರ್ಷದ ಕನ್ನಡಿಗ 2024 ರಾಜ್ಯಮಟ್ಟದ ಸಾಧಕ ಪ್ರಶಸ್ತಿಯನ್ನು ಜ.9 ರಂದು ಗುರುವಾರ ಬೆಂಗಳೂರಿನ ಅರಮನೆ ನಗರದ ಹೈಡ್ ಪಾರ್ಕ ಅಪಾರ್ಟ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ರುದ್ರ, ಗರುಡ ಪುರಾಣ ಚಿತ್ರದ ನಾಯಕ ನಟ ರಿಷಿ ಯವರ ಅಮೃತ ಹಸ್ತದಿಂದ ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 