ಶಿಕ್ಷಕ ಬಸವರಾಜ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Teacher Basavaraja selected for state level award
ಬೀಳಗಿ 10: ತಾಲೂಕಿನ ಕುಂದರಗಿಯ ಶ್ರೀರಾಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ದಾವಣಗೆರೆ ವರ್ಷದ ಕನ್ನಡಿಗ 2024 ರಾಜ್ಯಮಟ್ಟದ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಗೀರೀಶ್ ಗೌಡ ಸಾರಥ್ಯದ ನಾಡಿನ ಸಂಸ್ಕೃತಿ ಮತ್ತು ಸಂಭ್ರಮವನ್ನು ಹರಡುವ ಚಿತ್ರಸಂತೆ ಮಾಸಿಕ ಪತ್ರಿಕೆ ವತಿಯಿಂದ ಕೊಡಮಾಡುವ ವರ್ಷದ ಕನ್ನಡಿಗ 2024 ರಾಜ್ಯಮಟ್ಟದ ಸಾಧಕ ಪ್ರಶಸ್ತಿಯನ್ನು ಜ.9 ರಂದು ಗುರುವಾರ ಬೆಂಗಳೂರಿನ ಅರಮನೆ ನಗರದ ಹೈಡ್ ಪಾರ್ಕ ಅಪಾರ್ಟ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ರುದ್ರ, ಗರುಡ ಪುರಾಣ ಚಿತ್ರದ ನಾಯಕ ನಟ ರಿಷಿ ಯವರ ಅಮೃತ ಹಸ್ತದಿಂದ ನೀಡಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 