ಶಿಕ್ಷಕ ಬಸವರಾಜ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Teacher Basavaraja selected for state level award
ಬೀಳಗಿ 10: ತಾಲೂಕಿನ ಕುಂದರಗಿಯ ಶ್ರೀರಾಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ದಾವಣಗೆರೆ ವರ್ಷದ ಕನ್ನಡಿಗ 2024 ರಾಜ್ಯಮಟ್ಟದ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಗೀರೀಶ್ ಗೌಡ ಸಾರಥ್ಯದ ನಾಡಿನ ಸಂಸ್ಕೃತಿ ಮತ್ತು ಸಂಭ್ರಮವನ್ನು ಹರಡುವ ಚಿತ್ರಸಂತೆ ಮಾಸಿಕ ಪತ್ರಿಕೆ ವತಿಯಿಂದ ಕೊಡಮಾಡುವ ವರ್ಷದ ಕನ್ನಡಿಗ 2024 ರಾಜ್ಯಮಟ್ಟದ ಸಾಧಕ ಪ್ರಶಸ್ತಿಯನ್ನು ಜ.9 ರಂದು ಗುರುವಾರ ಬೆಂಗಳೂರಿನ ಅರಮನೆ ನಗರದ ಹೈಡ್ ಪಾರ್ಕ ಅಪಾರ್ಟ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ರುದ್ರ, ಗರುಡ ಪುರಾಣ ಚಿತ್ರದ ನಾಯಕ ನಟ ರಿಷಿ ಯವರ ಅಮೃತ ಹಸ್ತದಿಂದ ನೀಡಿ ಗೌರವಿಸಲಾಯಿತು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 