ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಮುಂದೂಡಿಕೆ
ಬೆಂಗಳೂರು, ಮಾರ್ಚ್ 26, ಕೊರೊನಾ ವೈರಾಣು ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಇಡೀ ದೇಶ ಸ್ತಬ್ಧವಾಗಿರುವ ಕಾರಣ 2020 ರ ಏಪ್ರಿಲ್ 11 ರಂದುನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಮುಂದೂಡಲಾಗಿದೆ. ಕೊವಿಡ್ 19 ನಿಯಂತ್ರಣ ಸಂಬಂಧ 21 ದಿನಗಳ ಕಾಲ ಇಡೀ ದೇಶದ ಲಾಕ್ ಡೌನ್ ಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಆದ ಕಾರಣ ಟಿಇಟಿ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಘೋಷಿಸಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 