ಶಿಕ್ಷಣ ಸೇವಾರತ್ನ ಪ್ರಶಸ್ತಿಗೆ ಶಿಕ್ಷಕ ಹಿರೇಮನಿ ಆಯ್ಕೆ
Teacher Hiremani selected for Education Sevaratna Award
ಯಲಬುರ್ಗಾ 22 : ಶಿಕ್ಷಣದಲ್ಲಿ ತನ್ನದೆ ಆದಂತಹ ಅನೇಕ ಕಾರ್ಯಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಸ.ಹಿ.ಪ್ರಾ.ಶಾಲೆ ಚಿಕ್ಕೋಪ್ಪ ಶಿಕ್ಷಕರಾದ ಮುದಿಯಪ್ಪ ಹಿರೇಮನಿ ಅವರು ಶಿಕ್ಷಣ ಸೇವಾರತ್ನ ಪ್ತಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಫಿಲಂ ಚೇಂಬರಿ್ರ) ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನಿಸಿ ಡಿ,24 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವದು ಎಂದು ಕಲರ ಪುಲ್ ಸುದ್ದಿ ಕನ್ನಡ ಮಾಸ ಪತ್ರಿಕೆ ಸಂಪಾದಕ ಎಂ ಎಸ್ ರವೀಂದ್ರ ತಿಳಿಸಿದ್ದಾರೆ. ಅಭಿನಂದನೆಗಳು: ವಿದ್ಯಾರ್ಥಿಗಳು ಹಾಗೂ ಪಾಲಕರ ಉತ್ತಮ ಶಿಕ್ಷಕರಾಗಿ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಸರಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಅನೇಕ ಶಿಕ್ಷಕವೃಂದ,ಶಿಷ್ಯ ಬಳಗದವರು ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 