ಭಾರ ಎತ್ತುವ ಸ್ಪರ್ಧೆಯಲ್ಲಿ ಶಿಕ್ಷಕ ಮಲ್ಲಿಕಾರ್ಜುನ ರಾಜ್ಯಮಟ್ಟಕ್ಕೆ ಆಯ್ಕೆ
Teacher Mallikarjuna selected for state level in weightlifting competition
ದೇವರಹಿಪ್ಪರಗಿ 30 : ವಿಜಯಪುರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 83 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ದೇವರಹಿಪ್ಪರಗಿ ಪಟ್ಟಣದ ಶಾಸಕರ ಮಾದರಿಯ ಸರ್ಕಾರಿ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ.ಎಸ್.ಶಿವಣಗಿಯವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿಜಯಪುರ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 83 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ದೇವರಹಿಪ್ಪರಗಿ ಪಟ್ಟಣದ ಶಾಸಕರ ಮಾದರಿಯ ಸರ್ಕಾರಿ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ.ಎಸ್.ಶಿವಣಗಿಯವರು ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಮಲ್ಲಕಾರ್ಜುನ ಶಿವಣಗಿ ಶಿಕ್ಷಕರ ಈ ಒಂದು ಅಮೋಘ ಸಾಧನೆಗೆ ದೇವರಹಿಪ್ಪರಗಿ ತಾಲ್ಲೂಕಿನ ಸಮಸ್ತ ಶಿಕ್ಷಕ ಬಳಗವು ಹರ್ಷವನ್ನು ವ್ಯಕ್ತಪಡಿಸಿರುತ್ತದೆ.ಫೋಟೋ 30ಡಿಎಚಪಿ1
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 