ಶಿಕ್ಷಕ ಮಂಜುನಾಥ ಕಂಬಾರ ಆಯ್ಕೆ
Teacher Manjunath Kambara selected
ಯರಗಟ್ಟಿ 03: ಪರಸಗಡ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕ/ಶಿಕ್ಷಕಿಯರ ಪರಸ್ಪರ ಸಹಕಾರ ಪತ್ತಿನ ಸಂಘ, ಸವದತ್ತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಳ್ಳಿಕೇರಿ ತೋಟದ ಶಾಲಾ ಶಿಕ್ಷಕರಾದ ಮಂಜುನಾಥ ಕಂಬಾರ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಬೂದನೂರ ಶಾಲೆಯ ಶಿಕ್ಷಕರಾದ ಬಿ ಎಸ್ ವಾರಿ ಇವರು ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಎಲ್ಲಾ ಹಿರಿಯ ಶಿಕ್ಷಕರು ಹಾಗೂ ಶಿಕ್ಷಕರ ಸಂಘದ ಪ್ರತಿನಿಧಿಗಳು ಹಾಗೂ ಸೊಸೈಟಿಯ ಸರ್ವ ನಿರ್ದೇಶಕರು ಭಾಗವಹಿಸಿದ್ದರು.
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ 