ರಾಜ್ಯ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
Teacher Santhosh Bande selected for state award
ಇಂಡಿ 09: ಬೆಂಗಳೂರಿನ ಶಿಕ್ಷಣ ಜ್ಞಾನ ಮಾಸಪತ್ರಿಕೆಯ 22ನೇ ವಾರ್ಷಿಕೋತ್ಸವದ ನಿಮಿತ್ತ 2024-25 ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಸಾಧಕರಿಗೆ ಕೊಡಮಾಡುವ ’ರಾಜ್ಯ ಮಟ್ಟದ ಬಹುಮುಖ ಶಿಕ್ಷಕ ಪ್ರತಿಭೆ ರತ್ನ’ ಪ್ರಶಸ್ತಿಗೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರು ಆಯ್ಕೆಯಾಗಿದ್ದಾರೆ.
ಶಿಕ್ಷಕ ಸಂತೋಷ ಬಂಡೆ ಅವರ ಶೈಕ್ಷಣಿಕ, ಸಾಹಿತ್ಯಿಕ,ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಅನೇಕ ವಿಭಾಗಗಳಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸೇರಿದಂತೆ ಅನೇಕ ಗಣ್ಯರು ಬೀಳಗಿಯಲ್ಲಿ ಜರುಗುವ ’ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ’ದಲ್ಲಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ಡಾ. ಎಚ್ ರಾಮಚಂದ್ರ್ಪ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 