ವಿದ್ಯಾರ್ಥಿಗಳ ಭವಿಷ್ಯ ರೂಪಿಸುವರು ಶಿಕ್ಷಕರು: ದುಂಡಿಗೌಡ್ರ
Teachers shape the future of students: Dundigowdra
ಶಿಗ್ಗಾವಿ 14: ಸಮಾಜದ ವೈಜ್ಞಾನಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರಗತಿಗೆ ಶಿಕ್ಷಕರು ಬುನಾದಿಯಾಗಿದ್ದಾರೆ ಅಲ್ಲದೇವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ತಾಲೂಕಿನ ಬನ್ನೂರ ಗ್ರಾಮದ ವಿ.ಡಿ ಹೊಸಗೌಡ್ರ ಸ.ಹಿ.ಪ್ರೌಢ ಶಾಲೆಯಲ್ಲಿ ಆಯೋಜಿಯಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜಿನರಾದ ನಿಂಗಪ್ಪ ಕಾಟೇನಹಳ್ಳಿ ಶಿಕ್ಷಕರಿಗೆ ಸನ್ಮಾನಿಸಿ ಮಾತನಾಡಿದ ಅವರು ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪಾಠಗಳನ್ನು ಕಲಿಸುವದಕ್ಕೆ ಸೀಮಿತರಲ್ಲ,ಮಾನವೀಯ ಮೌಲ್ಯಗಳು, ನೀತಿ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಗಳನ್ನು ನೀಡುವುದಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಿ.ಶ್ರೀನಿವಾಸ, ಯಲ್ಲಪ್ಪ ಹುಕ್ಕೇರಿ, ಆರ್.ಎಚ್, ಕೊರಡೂರ, ಶಂಕರ ನಾಯಕ, ವಿನೋದಿತಾ ಶಿವನಗೋಳ, ಸುನೀತಾ ಶಿವಪುರ, ಸೋಮಶೇಖರ ಚರಂತಿಮಠ, ಭೀಮೇಶ ಮುಗಳಿ,ಶಂಭುಲಿಂಗ ಹಾವೇರಿ, ಜೆ.ಎಸ್ ಚಿಕ್ಕನಗೌಡ್ರ,ನಾಗರಾಜ ನಡಗೇರಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 