ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸಂಘದಿಂದ ಸನ್ಮಾನ
Teachers who have retired from service are honored by the association
ದೇವರಹಿಪ್ಪರಗಿ 05: ತಾಲೂಕಿನ ಪಡಗಾನೂರ ಎಲ್ ಟಿ ಶಾಲೆಯಲ್ಲಿ ಇತ್ತಿಚೆಗೆ ಮೇ 31 ರಂದು ಸೇವಾನಿವೃತ್ತಿ ಹೊಂದಿದ ಪಡಗಾನೂರ ಎಲ್ ಟಿ ಶಾಲೆಯ ಶಿಕ್ಷಕರಾಗಿದ್ದ ಲಕ್ಷ್ಮೀ ಹರಿಜನ,ಅಮೃತಾ ಕರಾಬಿ,ಜಾನು ಎಸ್ ಅವರನ್ನು ಶಾಲಾ ಹಾಗೂ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು,ಮಕ್ಕಳು,ತಾಂಡಾದ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 