12 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಸಜ್ಜಾದ ಟೀಮ್ ಇಂಡಿಯಾ: ದೇವರಿಗೆ ಅಭಿಮಾನಿಗಳ ವಿಶೇಷ ಪೂಜೆ ಪ್ರಾರ್ಥನೆ
Team India set to win Champions Trophy again after 12 years:
ಬೆಂಗಳೂರು 09: ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.
ಭಾರತ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಟೀಮ್ ಇಂಡಿಯಾ ಸಜ್ಜಾಗಿದೆ.
ಭಾರತ ತಂಡದ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ವಿಶಿಷ್ಟವಾಗಿ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಮರಳು ಕಲಾಕೃತಿ ರಚಿಸಿ ಟೀಂ ಇಂಡಿಯಾಕ್ಕೆ ಶುಭ ಕೋರಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 