ತೆಲಂಗಾಣ : ಕೃಷಿ ಭೂಮಿಯಲ್ಲಿ ಜೈನ ತೀರ್ಥಂಕರ ಮಹಾವೀರ ಪ್ರತಿಮೆ ಪತ್ತೆ
ಹೈದರಾಬಾದ್, ಜೂನ್ 13, ಜೈನ ಧರ್ಮದ 24 ನೇ ತೀರ್ಥಂಕರರಾದ ವರ್ಧಮಾನ ಮಹಾವೀರರ ಪ್ರತಿಮೆಯು ತೆಲಂಗಾಣದ ಕರ್ಮಿನಗರ ಜಿಲ್ಲೆಯ ಹಳ್ಳಿಯೊಂದರ ಕೃಷಿ ಕ್ಷೇತ್ರದಲ್ಲಿ ಶನಿವಾರ ಪತ್ತೆಯಾಗಿದೆ.ಟ್ರಾಕ್ಟರ್ ಮೂಲಕ ಭೂಮಿಯನ್ನು ಕೊರೆಯುವಾಗ ಪ್ರತಿಮೆಯನ್ನು ಕಂಡ ಭೂ ಮಾಲೀಕ ಅಂಜಯ್ಯ ತಕ್ಷಣವೇ ಗ್ರಾಮದ ಸರಪಂಚ ಮತ್ತು ಇತರರಿಗೆ ತಿಳಿಸಿದ್ದಾರೆ.ಅವರೆಲ್ಲ ಕೂಡಲೇ,ಜಮೀನಿಗೆ ಧಾವಿಸಿ ಪ್ರತಿಮೆಗೆ ಪೂಜೆ ಸಲ್ಲಿಸಿದ್ದಾರೆ. ಪ್ರತಿಮೆ ಪತ್ತೆಯಾದ ಬಗ್ಗೆ ಪುರಾತತ್ವ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 