ತೆಲಂಗಾಣ : ಕೃಷಿ ಭೂಮಿಯಲ್ಲಿ ಜೈನ ತೀರ್ಥಂಕರ ಮಹಾವೀರ ಪ್ರತಿಮೆ ಪತ್ತೆ
ಹೈದರಾಬಾದ್, ಜೂನ್ 13, ಜೈನ ಧರ್ಮದ 24 ನೇ ತೀರ್ಥಂಕರರಾದ ವರ್ಧಮಾನ ಮಹಾವೀರರ ಪ್ರತಿಮೆಯು ತೆಲಂಗಾಣದ ಕರ್ಮಿನಗರ ಜಿಲ್ಲೆಯ ಹಳ್ಳಿಯೊಂದರ ಕೃಷಿ ಕ್ಷೇತ್ರದಲ್ಲಿ ಶನಿವಾರ ಪತ್ತೆಯಾಗಿದೆ.ಟ್ರಾಕ್ಟರ್ ಮೂಲಕ ಭೂಮಿಯನ್ನು ಕೊರೆಯುವಾಗ ಪ್ರತಿಮೆಯನ್ನು ಕಂಡ ಭೂ ಮಾಲೀಕ ಅಂಜಯ್ಯ ತಕ್ಷಣವೇ ಗ್ರಾಮದ ಸರಪಂಚ ಮತ್ತು ಇತರರಿಗೆ ತಿಳಿಸಿದ್ದಾರೆ.ಅವರೆಲ್ಲ ಕೂಡಲೇ,ಜಮೀನಿಗೆ ಧಾವಿಸಿ ಪ್ರತಿಮೆಗೆ ಪೂಜೆ ಸಲ್ಲಿಸಿದ್ದಾರೆ. ಪ್ರತಿಮೆ ಪತ್ತೆಯಾದ ಬಗ್ಗೆ ಪುರಾತತ್ವ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 