ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ
Terrible accident in Arabil Ghat
ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ
ಕಾರವಾರ 19: ರಾಷ್ಟ್ರೀಯ ಹೆದ್ದಾರಿ (ಹುಬ್ಬಳ್ಳಿ -ಯಲ್ಲಾಪುರ - ಅಂಕೋಲಾ) 63 ರ ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ.ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು ಕಂಡಿದ್ದಾರೆ.ಲಾರಿಯೊಂದು ಒವರಟೇಕ್ ಮಾಡುವ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಕಾರ್ ನಲ್ಲಿದ್ದ ಕುಟುಂಬದವರು ಮೃತಪಟ್ಟಿದ್ದಾರೆ.
ಕಾರ್ ನಲ್ಲಿದ್ದ ಕುಟುಂಬ ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿತ್ತು .ಅರಬೈಲ್ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರುಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ. ಮೃತರನ್ನು ಶ್ರೀಕಾಂತ ರೆಡ್ಡಿ, ಅವರ ಪತ್ನಿ ಚೈತ್ರಾ ಹಾಗೂ 4 ವರ್ಷದ ಮಗು ಶ್ರೀಹಾನ್ ಎಂದು ಗುರುತಿಸಲಾಗಿದೆ.ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 