ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡೀನೀಯ : ಅಕ್ಷಯ ಪಾಟೀಲ
Terrorist attacks on tourists are condemnable: Akshay Patil
ಲೋಕದರ್ಶನ ವರದಿ
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡೀನೀಯ : ಅಕ್ಷಯ ಪಾಟೀಲ
ನರೇಗಲ್ 24: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ನಲ್ಲಿ ನಾಗರಿಕರ ಮೇಲೆ ಏ. 22ರಂದು ಉಗ್ರರ ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಅಲ್ಲಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರಿಗೆ ಬುದ್ಧಿ ಕಲಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಹೇಳಿದರು.
ಈ ಕುರಿತು ಬುಧವಾರ ನೀಡಿದ ಪ್ರಕಟಣೆಯಲ್ಲಿ ಉಗ್ರರ ದಾಳಿಯನ್ನು ಖಂಡಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಈಗಾಗಲೇ ಮುಂದಾಗಿರುವುದ ಸ್ವಾಗತಾರ್ಹ. ದಾಳಿಯಲ್ಲಿ ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 