ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡೀನೀಯ : ಅಕ್ಷಯ ಪಾಟೀಲ
Terrorist attacks on tourists are condemnable: Akshay Patil
ಲೋಕದರ್ಶನ ವರದಿ
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡೀನೀಯ : ಅಕ್ಷಯ ಪಾಟೀಲ
ನರೇಗಲ್ 24: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ನಲ್ಲಿ ನಾಗರಿಕರ ಮೇಲೆ ಏ. 22ರಂದು ಉಗ್ರರ ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಅಲ್ಲಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರಿಗೆ ಬುದ್ಧಿ ಕಲಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಹೇಳಿದರು.
ಈ ಕುರಿತು ಬುಧವಾರ ನೀಡಿದ ಪ್ರಕಟಣೆಯಲ್ಲಿ ಉಗ್ರರ ದಾಳಿಯನ್ನು ಖಂಡಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಈಗಾಗಲೇ ಮುಂದಾಗಿರುವುದ ಸ್ವಾಗತಾರ್ಹ. ದಾಳಿಯಲ್ಲಿ ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 