ಆ. 12ರಂದು ರಾಮಚಂದ್ರಪ್ಪ ಮುಕ್ಕಣ್ಣವರ ಪುಣ್ಯಸ್ಮರಣೆ
ಮೂಡಲಗಿ: ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ ಪ್ರತಿಷ್ಠಾನದಿಂದ 'ಭಜನಾ ರತ್ನ' ರಾಮಚಂದ್ರಪ್ಪ ಮುಕ್ಕಣ್ಣವರ ಅವರ ನಾಲ್ಕನೇ ಪುಣ್ಯಸ್ಮರಣೆ ನಿಮಿತ್ತವಾಗಿ ಆ. 12ರಂದು ಬೆಳಿಗ್ಗೆ 9ಕ್ಕೆ ಅನುಭಾವ ಗೋಷ್ಠಿ ಹಾಗೂ ಭಜನಾ ಸಮ್ಮೇಳನವು ಸಮೀಪದ ಗುಜನಟ್ಟಿ ಗ್ರಾಮದ ಸಿದ್ಧಾರೂಢಮಠದ ಆವರಣದಲ್ಲಿ ಜರುಗಲಿದೆ.
ಕಾಡರಕೊಪ್ಪದ ದಯಾನಂದ ಸರಸ್ವತಿ ಸ್ವಾಮೀಜಿ, ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ, ಪಾಲಭಾವಿಯ ಲೀಲಾವದೂತ ಶಿವಾನಂದ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯವಹಿಸುವರು.
ಗದಗದ ಶಿವಾನಂದಮಠದ ಉತ್ತರಾಧಿಕಾರಿ ವೈವಲ್ಯಾನಂದ ಸ್ವಾಮೀಜಿ ಅವರಿಗೆ ಸನ್ಮಾನ ಇರುವುದು. ಮುಖ್ಯ ಅತಿಥಿಗಳಾಗಿ ಕನರ್ಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಬಸಗೌಡ ಪಾಟೀಲ, ಹಡಗಿನಾಳದ ಮಲ್ಲೇಶ್ವರ ಶರಣರು ಭಾಗವಹಿಸುವರು ಎಂದು ಪ್ರತಿಷ್ಠಾನದ ಅಧ್ಯಕ್ಷ ಗುರುನಾಥ ಮುಕ್ಕಣ್ಣವರ ಹಾಗೂ ಪ್ರಧಾನ ಕಾರ್ಯದಶರ್ಿ ಜಯಾನಂದ ಮಾದರ ತಿಳಿಸಿದ್ದಾರೆ.
ಭಜನಾ ಸಮ್ಮೇಳನ: 'ಗಾನ ಸುಧಾಕರ' ಮಹಾದೇವಪ್ಪ ಹುಲ್ಯಾಳ ಇವರ ನೇತೃತ್ವದಲ್ಲಿ ನಾಡಿನ ವಿವಿಧೆಡೆಯಿಂದ ಆಗಮಿಸುವ ಭಜನಾ ಕಲಾವಿದರಿಂದ ಸಂಜೆಯವರೆಗೆ ಭಜನೆ
ನಡೆಯುವುದು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 