ವಿಜೃಂಭಣೆಯಿಂದ ಜರುಗಿದ ಬಸವೇಶ್ವರ ಜಾತ್ರೆ
ಯಮಕನಮರಡಿ 23: ಹುಕ್ಕೆರಿ ತಾಲೂಕಿನ ಕರಗುಪ್ಪಿ ಗ್ರಾಮದ ಬಸವೇಶ್ವರ ಗ್ರಾಮದ ಜಾತ್ರೆಯು ಪ್ರತಿ ವರ್ಷದ ಪದ್ಧತಿಯಂತೆ ದಿ. 18 ರಂದು ಪ್ರಾರಂಭವಾಗಿ ದಿ.23 ರಂದು ನೂತನವಾಗಿ ನಿರ್ಮಿಸಿದ ರಥೋತ್ಸವ ಸಕಲ ವಾದ್ಯಮೇಳದೊಂದಿಗೆ ಪ್ರಥಮವಾಗಿ ರಥೋತ್ಸವ ಆಚರಿಸಲಾಯಿತು. ಯಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು 5 ದಿನಗಳವರೆಗೆ ಯಶಸ್ವಿಯಾಗಿ ಜರುಗಿದವು.
ಗ್ರಾಮದಲ್ಲಿ ಎಲ್ಲ ಮನೆಗಳಲ್ಲಿ ಹಬ್ಬದ ವಾತಾವರಣ ಕಂಗೋಳಿಸುತ್ತಿದ್ದು ಸಕಲ ಭಕ್ತಾಧಿಗಳು ಸಂತಸದಿಂದ ರಥ ಯಾತ್ರೆಯಲ್ಲಿ ಪಾಲ್ಗೊಂಡು ಬಸವೇಶ್ವರರ ಕೃಪೆಗೆ ಪಾತ್ರರಾದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 