ವಿಜೃಂಭಣೆಯಿಂದ ಜರುಗಿದ ಬಸವೇಶ್ವರ ಜಾತ್ರೆ
ಯಮಕನಮರಡಿ 23: ಹುಕ್ಕೆರಿ ತಾಲೂಕಿನ ಕರಗುಪ್ಪಿ ಗ್ರಾಮದ ಬಸವೇಶ್ವರ ಗ್ರಾಮದ ಜಾತ್ರೆಯು ಪ್ರತಿ ವರ್ಷದ ಪದ್ಧತಿಯಂತೆ ದಿ. 18 ರಂದು ಪ್ರಾರಂಭವಾಗಿ ದಿ.23 ರಂದು ನೂತನವಾಗಿ ನಿರ್ಮಿಸಿದ ರಥೋತ್ಸವ ಸಕಲ ವಾದ್ಯಮೇಳದೊಂದಿಗೆ ಪ್ರಥಮವಾಗಿ ರಥೋತ್ಸವ ಆಚರಿಸಲಾಯಿತು. ಯಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು 5 ದಿನಗಳವರೆಗೆ ಯಶಸ್ವಿಯಾಗಿ ಜರುಗಿದವು.
ಗ್ರಾಮದಲ್ಲಿ ಎಲ್ಲ ಮನೆಗಳಲ್ಲಿ ಹಬ್ಬದ ವಾತಾವರಣ ಕಂಗೋಳಿಸುತ್ತಿದ್ದು ಸಕಲ ಭಕ್ತಾಧಿಗಳು ಸಂತಸದಿಂದ ರಥ ಯಾತ್ರೆಯಲ್ಲಿ ಪಾಲ್ಗೊಂಡು ಬಸವೇಶ್ವರರ ಕೃಪೆಗೆ ಪಾತ್ರರಾದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 