ವಿಜೃಂಭಣೆಯಿಂದ ಜರುಗಿದ ಬಸವೇಶ್ವರ ಜಾತ್ರೆ
ಯಮಕನಮರಡಿ 23: ಹುಕ್ಕೆರಿ ತಾಲೂಕಿನ ಕರಗುಪ್ಪಿ ಗ್ರಾಮದ ಬಸವೇಶ್ವರ ಗ್ರಾಮದ ಜಾತ್ರೆಯು ಪ್ರತಿ ವರ್ಷದ ಪದ್ಧತಿಯಂತೆ ದಿ. 18 ರಂದು ಪ್ರಾರಂಭವಾಗಿ ದಿ.23 ರಂದು ನೂತನವಾಗಿ ನಿರ್ಮಿಸಿದ ರಥೋತ್ಸವ ಸಕಲ ವಾದ್ಯಮೇಳದೊಂದಿಗೆ ಪ್ರಥಮವಾಗಿ ರಥೋತ್ಸವ ಆಚರಿಸಲಾಯಿತು. ಯಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು 5 ದಿನಗಳವರೆಗೆ ಯಶಸ್ವಿಯಾಗಿ ಜರುಗಿದವು.
ಗ್ರಾಮದಲ್ಲಿ ಎಲ್ಲ ಮನೆಗಳಲ್ಲಿ ಹಬ್ಬದ ವಾತಾವರಣ ಕಂಗೋಳಿಸುತ್ತಿದ್ದು ಸಕಲ ಭಕ್ತಾಧಿಗಳು ಸಂತಸದಿಂದ ರಥ ಯಾತ್ರೆಯಲ್ಲಿ ಪಾಲ್ಗೊಂಡು ಬಸವೇಶ್ವರರ ಕೃಪೆಗೆ ಪಾತ್ರರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 