ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಚಿಂತನ ವೇದಿಕೆ ವತಿಯಿಂದ ನೀಡಲ್ಪಡುವ ಭಾವೈಕ್ಯ ಗೌರವ ಪ್ರಶಸ್ತಿ ಜರುಗಲಿದೆ
The Bhawaikya Honorary Award will be presented by the Chutuku Sahitya Parishad and Chinthan Vedike
ಹಾವೇರಿ 02 : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಚಿಂತನ ವೇದಿಕೆ ವತಿಯಿಂದ ನೀಡಲ್ಪಡುವ ಭಾವೈಕ್ಯ ಗೌರವ ಪ್ರಶಸ್ತಿಗೆ ಹಾವೇರಿಯ ಹುಕ್ಕೇರಿಮಠದ ಶ್ರೀಗಳಾದ ಸದಾಶಿವ ಮಹಾಸ್ವಾಮಿಗಳು ಭಾಜನರಾಗಿದ್ದು, ದಿ.3 ಮಂಗಳವಾರ ಬೆಳಿಗ್ಗೆ 10-30 ಗಂಟೆಗೆ ಹಾವೇರಿಯ ಹುಕ್ಕೇರಿ ಮಠದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಜಗದ್ಗುರು ಸದಾಶಿವ ಮಹಾಸ್ವಾಮಿಗಳಿಗೆ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸುವರು.ವಿಧಾನ ಸಭಾ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣವರ,ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಜನಪದ ವಿ.ವಿ.ಯ ಟಿ.ಎಂ.ಭಾಷ್ಕರ, ಕಚುಸಾಪದ ಕೃಷ್ಣಮೂರ್ತಿ ಕುಲಕರ್ಣಿ,ಚನ್ನಬಸಪ್ಪ ಧಾರವಾಡಶೆಟ್ರು, ವಿರೂಪಾಕ್ಷ ಲಮಾಣಿ, ಶೇಖರಗೌಡ ಪಾಟೀಲ, ನಿಂಗಪ್ಪ ಆರೇರ ಸೇರಿದಂತೆ ಮುಂತಾದವರು ಪಾಲ್ಗೊಳ್ಳುವರು ಎಂದು ಕಚುಸಾಪ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 