ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಚಿಂತನ ವೇದಿಕೆ ವತಿಯಿಂದ ನೀಡಲ್ಪಡುವ ಭಾವೈಕ್ಯ ಗೌರವ ಪ್ರಶಸ್ತಿ ಜರುಗಲಿದೆ
The Bhawaikya Honorary Award will be presented by the Chutuku Sahitya Parishad and Chinthan Vedike
ಹಾವೇರಿ 02 : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಚಿಂತನ ವೇದಿಕೆ ವತಿಯಿಂದ ನೀಡಲ್ಪಡುವ ಭಾವೈಕ್ಯ ಗೌರವ ಪ್ರಶಸ್ತಿಗೆ ಹಾವೇರಿಯ ಹುಕ್ಕೇರಿಮಠದ ಶ್ರೀಗಳಾದ ಸದಾಶಿವ ಮಹಾಸ್ವಾಮಿಗಳು ಭಾಜನರಾಗಿದ್ದು, ದಿ.3 ಮಂಗಳವಾರ ಬೆಳಿಗ್ಗೆ 10-30 ಗಂಟೆಗೆ ಹಾವೇರಿಯ ಹುಕ್ಕೇರಿ ಮಠದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಜಗದ್ಗುರು ಸದಾಶಿವ ಮಹಾಸ್ವಾಮಿಗಳಿಗೆ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸುವರು.ವಿಧಾನ ಸಭಾ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣವರ,ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಜನಪದ ವಿ.ವಿ.ಯ ಟಿ.ಎಂ.ಭಾಷ್ಕರ, ಕಚುಸಾಪದ ಕೃಷ್ಣಮೂರ್ತಿ ಕುಲಕರ್ಣಿ,ಚನ್ನಬಸಪ್ಪ ಧಾರವಾಡಶೆಟ್ರು, ವಿರೂಪಾಕ್ಷ ಲಮಾಣಿ, ಶೇಖರಗೌಡ ಪಾಟೀಲ, ನಿಂಗಪ್ಪ ಆರೇರ ಸೇರಿದಂತೆ ಮುಂತಾದವರು ಪಾಲ್ಗೊಳ್ಳುವರು ಎಂದು ಕಚುಸಾಪ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 