ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸಿಎಂ ಮನವಿ
ಬೆಂಗಳೂರು:ಆ-20: ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು ಕೊಡುಗೆ ನೀಡುವಂತೆ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿ ವಿಧಾನಸೌಧ ವಿಳಾಸಕ್ಕೆ ಚೆಕ್ ಅಥವಾ ಡಿಡಿ ರೂಪದಲ್ಲಿ ಹಣ ಕಳುಹಿಸುವಂತೆ ತಿಳಿಸಿದ್ದಾರೆ.
ಈ ನಡುವೆ ಕೊಡಗಿನ ಸಂತ್ರಸ್ತರಿಗೆ ಸಹಾಯ ಮಾಡಿ ಎಂದು ಬಾಲಿವುಡ್ ನಟಿ ಐಶ್ವಯರ್ಾ ರೈ ಬಚ್ಚನ್ ಕೂಡ ಸಿಎಂ ಟ್ವೀಟನ್ನು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಶೇರ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 