ಹಸಿರು ವಲಯ ಚಿಕ್ಕಮಗಳೂರಿಗೂ ಕಾಲಿಟ್ಟ ಕೊರೋನಾ
ಚಿಕ್ಕಮಗಳೂರು, ಮೇ 19, ರಾಜ್ಯದಲ್ಲಿ ಹಸಿರು ವಲಯವಾಗಿ ಉಳಿದುಕೊಂಡಿದ್ದ ಜಿಲ್ಲೆ ಚಿಕ್ಕಮಗಳೂರಿಗೆ ಕೂಡ ಈಗ ಕೊರೋನಾ ವಕ್ಕರಿಸಿದೆ.ಜಿಲ್ಲೆಯ ಇಬ್ಬರಿಗೆ ಮಂಗಳವಾರ ಕೋವಿಡ್-19 ದೃಢಪಟ್ಟಿದೆ. ಮೂಡಿಗೆರೆ ವೈದ್ಯ ಮತ್ತು ತರೀಕೆರೆಯ ಮಹಿಳೆಯಲ್ಲಿ ಸೋಂಕು ಕಂಡುಬಂದಿದೆ. ಮಹಾರಾಷ್ಟ್ರದ ಮುಂಬೈಗೆ ಪ್ರಯಾಣ ಬೆಳೆಸಿದ ಹಿನ್ನೆಲೆಯುಳ್ಳ ತರಿಕೆರೆ 27 ವರ್ಷದ ಯುವತಿಯಲ್ಲಿ ಸೋಂಕು ಪತ್ತೆಯಾಗಿದೆ. ಮೂಡಿಗೆರೆಯ ವರ್ಷದ ವೈದ್ಯನ ಸೋಂಕಿನ ಮೂಲಗಳನ್ನು ಇನ್ನೂ ಪತ್ತೆಹಚ್ಚಬೇಕಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಸದ್ಯ ರಾಜ್ಯದಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳು ಮಾತ್ರ ಹಸಿರು ವಲಯಗಳಾಗಿ ಉಳಿದಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 