ಭದ್ರತಾ ಕಾರಣ ನೀಡಿ ಸಾಹಿತ್ಯ ಉತ್ಸವ ಕಾರ್ಯಕ್ರಮಕ್ಕೆ ಬಾರದ ಕೇರಳ ರಾಜ್ಯಪಾಲ
ಕೋಝಿಕ್ಕೋಡ್, ಜ 19 : ಭದ್ರತಾ ಕಾರಣಗಳಿಂದಾಗಿ ಕೇರಳ ರಾಜ್ಯಪಾಲ ಮುಹಮ್ಮದ್ ಆರಿಫ್ ಖಾನ್ ಭಾನುವಾರ ಇಲ್ಲಿ ನಡೆಯುತ್ತಿರುವ ಕೇರಳ ಸಾಹಿತ್ಯ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ರಾಜ್ಯಪಾಲರ ಕಚೇರಿಯನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ರಾಜ್ಯಪಾಲರಿಗೆ ಮಾಹಿತಿ ನೀಡದೆ ಸಿಎಎ ವಿರುದ್ಧ ರಾಜ್ಯ ಸಕರ್ಾರ ಸುಪ್ರೀಂ ಕೋರ್ಟ್ನ್ಲ್ಲಿ ಮೊಕದ್ದಮೆ ಹೂಡಿರುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಸಿಎಎ ವಿಷಯದಲ್ಲಿ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಹಾಗೂ ಇತರ ರಾಜಕೀಯ ನಾಯಕರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಸಿಎಎ ವಿರುದ್ಧ ರಾಜ್ಯ ವಿಧಾನಮಂಡಲದಲ್ಲಿ ಕೈಗೊಂಡ ನಿರ್ಣಯಕ್ಕೆ ರಾಜ್ಯಪಾಲರು ಟೀಕಿಸಿದ್ದರು. ಸಂಸತ್ನ ಉಭಯ ಸದನಗಳು ಅಂಗೀಕರಿಸಿದ ಮತ್ತು ರಾಷ್ಟ್ರಪತಿಗಳು ಸಹಿ ಮಾಡಿದ ಕಾಯ್ದೆಯನ್ನು ಜಾರಿ ಮಾಡುವುದು ಮತ್ತು ಅದನ್ನು ಸಮರ್ಥಿಸಿಕೊಳ್ಳುವುದು ಕರ್ತವ್ಯ ಎಂದು ರಾಜ್ಯಪಾಲರು ಪ್ರತಿಪಾದಿಸಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 