ಓಲಾ, ಊಬರ್ ಮಾದರಿಯಂತೆ ರೈತರ ನೆರವಿಗೆ ಈಗ ಕಿಸಾನ್ ರಥ
ನವದೆಹಲಿ,
ಏ 18, ಕರೋನ ನಿವಾರಣೆಗಾಗಿ ಆರೋಗ್ಯ ಸೇತು ಮಾದರಿಯಂತೆ ಈಗ ರೈತರ ಪಾಲಿಗೆ
ವರವಾಗುವ ಕಿಸಾನ್ ರಥ ಆಪ್ ಸಿಹಿಸುದ್ದಿ ಬಂದಿದೆ. ರೈತರ ಹಣ್ಣು ಕಾಯಿ ತರಕಾರಿ
ಮುಂತಾದ ಉತ್ಪನ್ನಗಳನ್ನೂ ಸಾಗಾಣಿಕೆ ಮಾಡಲು ಅನುಕೂಲವಾಗುವಂತೆ ಓಲಾ ಹಾಗೂ ಊಬರ್ ಗಳು
ಕಾರ್ಯ ನಿರ್ವಹಿಸುವ ರೀತಿಯಂತೆ ಕಿಸಾನ್ ರಥ ಸಿದ್ದವಾಗಿದೆ.ಇದಕ್ಕಾಗಿ ಆಪ್
ಕೂಡ ಸಿದ್ದಪಡಿಸಲಾಗಿದೆ. ಲಾಕ್ ಡೌನ್ ನಿಂದ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ
ಸಾಗಿಸಲು ಪರದಾಡುತ್ತಿರುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ಇದು ವರದಾನವಾಗಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಈ ಆಪ್ ನ್ನು ಬಿಡುಗಡೆ ಮಾಡಿದ್ದು,
ಲಾಕ್ ಡೌನ್ ನಿಂದ ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಬಹುದಾಗಿದೆ. ಕಿಸಾನ್ ರಥ ದ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಬಹುದು ಎಂದು ಹೇಳಿದ್ದಾರೆ.ಕೇಂದ್ರ
ಸರ್ಕಾರವು ಬಿಡುಗಡೆ ಮಾಡಿರುವ ಈ ನೂತನ ಕಿಸಾನ್ ರಥ್ ಮೂಲಕ ರೈತರು ತಮ್ಮ ಬೆಳೆಗಳನ್ನು
ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಸಾಗಿಸಬಹುದಾಗಿದೆ. ತಕ್ಷಣದ ಅಗತ್ಯವನ್ನು
ಪೂರೈಸಲು ಮನಗಂಡ ಕೇಂದ್ರ ಸರ್ಕಾರ ಉಪಯೋಗ ಮಾಡಿಕೊಂಡು ರೈತರ ನೆರವಿಗೆ ಧಾವಿಸಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 