ಓಲಾ, ಊಬರ್ ಮಾದರಿಯಂತೆ ರೈತರ ನೆರವಿಗೆ ಈಗ ಕಿಸಾನ್ ರಥ
ನವದೆಹಲಿ,
ಏ 18, ಕರೋನ ನಿವಾರಣೆಗಾಗಿ ಆರೋಗ್ಯ ಸೇತು ಮಾದರಿಯಂತೆ ಈಗ ರೈತರ ಪಾಲಿಗೆ
ವರವಾಗುವ ಕಿಸಾನ್ ರಥ ಆಪ್ ಸಿಹಿಸುದ್ದಿ ಬಂದಿದೆ. ರೈತರ ಹಣ್ಣು ಕಾಯಿ ತರಕಾರಿ
ಮುಂತಾದ ಉತ್ಪನ್ನಗಳನ್ನೂ ಸಾಗಾಣಿಕೆ ಮಾಡಲು ಅನುಕೂಲವಾಗುವಂತೆ ಓಲಾ ಹಾಗೂ ಊಬರ್ ಗಳು
ಕಾರ್ಯ ನಿರ್ವಹಿಸುವ ರೀತಿಯಂತೆ ಕಿಸಾನ್ ರಥ ಸಿದ್ದವಾಗಿದೆ.ಇದಕ್ಕಾಗಿ ಆಪ್
ಕೂಡ ಸಿದ್ದಪಡಿಸಲಾಗಿದೆ. ಲಾಕ್ ಡೌನ್ ನಿಂದ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ
ಸಾಗಿಸಲು ಪರದಾಡುತ್ತಿರುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ಇದು ವರದಾನವಾಗಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಈ ಆಪ್ ನ್ನು ಬಿಡುಗಡೆ ಮಾಡಿದ್ದು,
ಲಾಕ್ ಡೌನ್ ನಿಂದ ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಬಹುದಾಗಿದೆ. ಕಿಸಾನ್ ರಥ ದ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಬಹುದು ಎಂದು ಹೇಳಿದ್ದಾರೆ.ಕೇಂದ್ರ
ಸರ್ಕಾರವು ಬಿಡುಗಡೆ ಮಾಡಿರುವ ಈ ನೂತನ ಕಿಸಾನ್ ರಥ್ ಮೂಲಕ ರೈತರು ತಮ್ಮ ಬೆಳೆಗಳನ್ನು
ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಸಾಗಿಸಬಹುದಾಗಿದೆ. ತಕ್ಷಣದ ಅಗತ್ಯವನ್ನು
ಪೂರೈಸಲು ಮನಗಂಡ ಕೇಂದ್ರ ಸರ್ಕಾರ ಉಪಯೋಗ ಮಾಡಿಕೊಂಡು ರೈತರ ನೆರವಿಗೆ ಧಾವಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 