ಪಿಡಿಓ ವರ್ಗಾವಣೆಯಲ್ಲಿ ನಿಯಮ ಉಲ್ಲಂಘಿಸಿಲ್ಲ: ಸಿಇಓ ಸ್ಪಷ್ಟನೆ
ಬಾಗಲಕೋಟೆ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳನ್ನು ವಗರ್ಾವಣೆ ಮಾಡುವಲ್ಲಿ ಸರಕಾರದ ನಿಯಮವನ್ನು ಉಲ್ಲಂಘಿಸಿಲ್ಲವೆಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಸ್ಪಷ್ಟ ಪಡಿಸಿದ್ದಾರೆ.
ಸರಕಾರದ ಆದೇಶದನ್ವಯ ಶೇ.6ರ ಅನುಪಾತದಲ್ಲಿ ಪಿಡಿಓಗಳನ್ನು ವಗರ್ಾವಣೆ ಮಾಡಲಾಗಿದೆ. ಯಾವುದೇ ರೀತಿಯ ನಿಯಮ ಉಲ್ಲಂಘಿಸಿಲ್ಲ.
ಸರಕಾರದ ನಿಯಮ ಮೀರಿ ಪಿಡಿಓಗಳ ವಗರ್ಾವಣೆ ಮಾಡಿರುವುದಾಗಿ ಜಿ.ಪಂ ಸದಸ್ಯೆ ಶೋಭಾ ವೆಂಕಣ್ಣ ಬಿರಾದಾರಪಾಟೀಲ ಆರೋಪಿಸಿರುವುದು ಸತ್ಯಕ್ಕೆ ದೂರವಾದುದು.
ಈ ಹಿಂದೆ ನಿಯೋಜನೆಗೊಂಡ 105 ಪಂಚಾಯತ ಅಭಿವೃದ್ದಿ ಅಧಿಕಾರಿಗಳನ್ನು ಹಾಗೂ 45 ಕಾರ್ಯದಶರ್ಿಗಳನ್ನು ಮೂಲ ಸ್ಥಾನಕ್ಕೆ ಸರಕಾರದ ಆದೇಶದಂತೆ ಮರಳಿ ನಿಯೋಜಿಸಲಾಗಿದೆ. ನಿಮಯ ಮೀರಿ ವಗರ್ಾವಣೆ ಮಾಡಲು ಒತ್ತಡ ಬಂದಿದ್ದರು ಸಹ ಯಾವುದೇ ಒತ್ತಡಕ್ಕೆ ಒಳಗಾಗದೇ ಸರಕಾರಿ ನಿಯಮದಡಿ ಪಾರದರ್ಶಕವಾಗಿ ವಗರ್ಾವಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 