ದಿ.27 ರಂದು ಕೊಪ್ಪಳಕ್ಕೆ ಯುವರಾಜಕುಮಾರ ಭೇಟಿ
The Yuvarajkumar will visit Koppal on the 27th.
ಕೊಪ್ಪಳ 26 : ಕನ್ನಡಚಿತ್ರ ’ಎಕ್ಕ’ ಸಿನಿಮಾದ ನಾಯಕರಾದ ರಾಘವೇಂದ್ರ ರಾಜ್ಕುಮಾರ ಅವರ ಸುಪುತ್ರ ಯುವರಾಜಕುಮಾರರವರು ಕೊಪ್ಪಳ ನಗರದ ಶ್ರೀ ಲಕ್ಷ್ಮಿಚಿತ್ರಮಂದಿರಕ್ಕೆಇಂದು ದಿ.27 ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಿ ಪ್ರೇಕ್ಷಕರನ್ನು ಭೇಟಿ ಮಾಡುವರು.
ಎಕ್ಕ ಚಿತ್ರವುರಾಜ್ಯಾದಾದ್ಯಂತ ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು ಯಶಸ್ವಿಗೆ ಕಾರಣರಾದಚಿತ್ರ ಅಭಿಮಾನಿಗಳನ್ನು ಭೇಟಿ ಮಾಡಲು ಕೊಪ್ಪಳ ನಗರಕ್ಕೆಆಗಮಿಸುತ್ತಿದ್ದು ನಾಯಕ ನಟಯುವರಾಜ್ಕುಮಾರ್ ಅಭಿಮಾನಿಗಳು, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಚಲನಚಿತ್ರಮಂದಿರದ ಮಾಲೀಕರಾದ ವೀರೇಶ್ ಮಹಾಂತನಯ್ಯನಮಠ, ವಿಶ್ವನಾಥ್ ಮಹಾಂತಯ್ಯನಮಠ, ವ್ಯವಸ್ಥಾಪಕ ಶಿವಾನಂದಯ್ಯ ಉತ್ತಂಗಿಮಠ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 