ಎಚ್ಚೆತ್ತಕೊಂಡ ಗ್ರಾ.ಪಂ.ಸಿಬ್ಬಂದಿ
ಲೋಕದರ್ಶನ ಪಲಶ್ರುತಿ
ಹಾವೇರಿ೦೮: ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಳೆದ 2ವರ್ಷಗಳಿಂದ ಅಸರ್ಮಪಕ ನಿರ್ವಹಣೆಯಿಂದ ಕುಡಿಯುವ ನೀರು ಪೋಲಾಗುತ್ತಿರುವ ಕುರಿತು ಜುಲೈ 3 ರಂದು ಕುಡಿಯುವ ನೀರು ಚರಂಡಿ ಪಾಲು ಎಂಬ ಶೀಷಿಕೆ ಅಡಿಯಲ್ಲಿ ಸುದ್ಧಿ ಪ್ರಕಟವಾದ ಹಿನ್ನಲೆಯಲ್ಲಿ ಎಚ್ಚೆತ್ತ ನೆಗಳೂರ ಗ್ರಾ.ಪಂ. ಸಿಬ್ಬಂದಿ ಸೋಮವಾರ ಗ್ರಾಮದ ಎಲ್ಲ ನೀರು ಸಂಗ್ರಹ ಜಲಗಾರಗಳ ದುರಸ್ತಿಗೊಳಿಸಿನಲ್ಲಿ ಜೋಡಿಸಿ ನೀರು ಪೋಲಾಗದ್ದಂತೆ ಕ್ರಮ ಕೈಗೊಂಡಿದ್ದಾರೆ. ಸಮಸ್ಯೆ ಬಗ್ಗೆ ವರದಿ ಮಾಡಿ ಅಧಿಕಾರಿಗಳ ಕಣ್ಣ ತೆರೆಸಿದ್ದಕ್ಕೆ ಪತ್ರಿಕೆಗೆ ಹಾಗೂ ವರದಿಗಾರರಿಗೆಗ್ರಾಮಸ್ಥರಾದ ಗಿರೀಶ ಅರಳಿಮರದ ಧನ್ಯವಾದ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 