ಎಚ್ಚೆತ್ತಕೊಂಡ ಗ್ರಾ.ಪಂ.ಸಿಬ್ಬಂದಿ
ಲೋಕದರ್ಶನ ಪಲಶ್ರುತಿ
ಹಾವೇರಿ೦೮: ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಳೆದ 2ವರ್ಷಗಳಿಂದ ಅಸರ್ಮಪಕ ನಿರ್ವಹಣೆಯಿಂದ ಕುಡಿಯುವ ನೀರು ಪೋಲಾಗುತ್ತಿರುವ ಕುರಿತು ಜುಲೈ 3 ರಂದು ಕುಡಿಯುವ ನೀರು ಚರಂಡಿ ಪಾಲು ಎಂಬ ಶೀಷಿಕೆ ಅಡಿಯಲ್ಲಿ ಸುದ್ಧಿ ಪ್ರಕಟವಾದ ಹಿನ್ನಲೆಯಲ್ಲಿ ಎಚ್ಚೆತ್ತ ನೆಗಳೂರ ಗ್ರಾ.ಪಂ. ಸಿಬ್ಬಂದಿ ಸೋಮವಾರ ಗ್ರಾಮದ ಎಲ್ಲ ನೀರು ಸಂಗ್ರಹ ಜಲಗಾರಗಳ ದುರಸ್ತಿಗೊಳಿಸಿನಲ್ಲಿ ಜೋಡಿಸಿ ನೀರು ಪೋಲಾಗದ್ದಂತೆ ಕ್ರಮ ಕೈಗೊಂಡಿದ್ದಾರೆ. ಸಮಸ್ಯೆ ಬಗ್ಗೆ ವರದಿ ಮಾಡಿ ಅಧಿಕಾರಿಗಳ ಕಣ್ಣ ತೆರೆಸಿದ್ದಕ್ಕೆ ಪತ್ರಿಕೆಗೆ ಹಾಗೂ ವರದಿಗಾರರಿಗೆಗ್ರಾಮಸ್ಥರಾದ ಗಿರೀಶ ಅರಳಿಮರದ ಧನ್ಯವಾದ ತಿಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 