ಮಂಗಳೂರಿನಲ್ಲಿ ಲಾಕ್ಡೌನ್ ಟೀಕಿಸಿ ಸಂದೇಶ ಕಳುಹಿಸಿದ್ದ ಒಬ್ಬನ ಬಂಧನ
ಮಂಗಳೂರು, ಏಪ್ರಿಲ್ 1,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.'ಇದು ನಮ್ಮ ಧ್ವನಿ’ ಎಂಬ ವೇದಿಕೆ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ದುರುದ್ದೇಶಪೂರಿತ ವಿಷಯವನ್ನು ಹರಡಿದ ಆರೋಪದ ಮೇಲೆ ನಿಜಾಮ್ ಎಂಬುವವನ್ನು ಬಂಧಿಸಲಾಗಿದ್ದು, ಈತನನ್ನು ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ತಿಳಿಸಿದ್ದಾರೆ. ಆರೋಪಿ ಕೊವಿದ್ -19 ಸೋಂಕು ಹರಡುವಿಕೆ ತಡೆಯುವಿಕೆ ಕೆಲಸದಲ್ಲಿ ತೊಡಗಿರುವ ವಿವಿಧ ಸರ್ಕಾರಿ ಕಾರ್ಯಕರ್ತರ ಕಾರ್ಯದ ಬಗ್ಗೆ ಟೀಕಿಸಿ, ವದಂತಿಗಳನ್ನು ಹರಡಿದ್ದಾನೆ ಎಂದು ಅವರು ಮಂಗಳವಾರ ಟ್ವೀಟ್ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 