ಅರಣ್ಯ ಅತಿಕ್ರಮಣ ಮಾಡುತ್ತಿದ್ದ ಆರೋಪಿ ಬಂಧನ
ಲೋಕದರ್ಶನ
ವರದಿ
ಬೆಳಗಾವಿ:
ಅರಣ್ಯ ಅತಿಕ್ರಮಣ ಮಾಡುತ್ತಿದ್ದ ಆರೋಪಿತನನ್ನು ನೇಸರಗಿ ವಲಯ ಅರಣ್ಯಾಧಿಕಾರಿಗಳು ವಶಕ್ಕೆ
ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಂದೂರ
ಗ್ರಾಮದ ನಿಂಗಪ್ಪ ಬಸವಣ್ಣಿ ಪೆಂಡಾರಿ ಎನ್ನುವಾತ ಚಂದೂರು ಮೀಸಲು ಅರಣ್ಯದಲ್ಲಿ ಅತಿಕ್ರಮಣ ನಡೆಸಿದನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.
ಆರ್ಎಪ್ಓ ಪ್ರಭಾಕರ ಸಂಗಮೇಶ, ಡಿಆಎಪ್ಓ ಪಿ. ಎಸ್. ಕರೆಗಾರ,
ಆರ್. ವಿ. ಹೊಸಮನಿ, ಬಿ.
ಜಿ. ಚಂದೂರ, ಆರ್. ವೈ. ರೇಮಾಣಿ,
ಬಿ. ಜಿ. ತುಮ್ಮರಗುದ್ದಿ, ಆರ್.
ಎಂ. ರಾಮಚನ್ನವರ, ಬಿ. ಜಿ. ಸುಳೇಭಾವಿ
ಕಾಯರ್ಾಚರಣೆ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 