ಅರಣ್ಯ ಅತಿಕ್ರಮಣ ಮಾಡುತ್ತಿದ್ದ ಆರೋಪಿ ಬಂಧನ
ಲೋಕದರ್ಶನ
ವರದಿ
ಬೆಳಗಾವಿ:
ಅರಣ್ಯ ಅತಿಕ್ರಮಣ ಮಾಡುತ್ತಿದ್ದ ಆರೋಪಿತನನ್ನು ನೇಸರಗಿ ವಲಯ ಅರಣ್ಯಾಧಿಕಾರಿಗಳು ವಶಕ್ಕೆ
ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಂದೂರ
ಗ್ರಾಮದ ನಿಂಗಪ್ಪ ಬಸವಣ್ಣಿ ಪೆಂಡಾರಿ ಎನ್ನುವಾತ ಚಂದೂರು ಮೀಸಲು ಅರಣ್ಯದಲ್ಲಿ ಅತಿಕ್ರಮಣ ನಡೆಸಿದನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.
ಆರ್ಎಪ್ಓ ಪ್ರಭಾಕರ ಸಂಗಮೇಶ, ಡಿಆಎಪ್ಓ ಪಿ. ಎಸ್. ಕರೆಗಾರ,
ಆರ್. ವಿ. ಹೊಸಮನಿ, ಬಿ.
ಜಿ. ಚಂದೂರ, ಆರ್. ವೈ. ರೇಮಾಣಿ,
ಬಿ. ಜಿ. ತುಮ್ಮರಗುದ್ದಿ, ಆರ್.
ಎಂ. ರಾಮಚನ್ನವರ, ಬಿ. ಜಿ. ಸುಳೇಭಾವಿ
ಕಾಯರ್ಾಚರಣೆ ನಡೆಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 